ಗೃಹಲಕ್ಷ್ಮಿ ಪೆಂಡಿಂಗ್ ಹಣ 6,000 ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಆಗಲಿದೆ.

ಗೃಹಲಕ್ಷ್ಮಿ ಪೆಂಡಿಂಗ್ ಹಣ 6,000 ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಚೆಕ್ ಮಾಡಿಕೊಳ್ಳಿ.

ಮನೆಯ ಯಜಮಾನಿಯರು ಎಲ್ಲಾ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸಿದರು; ಆರ್ಥಿಕ ವಿಷಯಗಳಲ್ಲಿ ಪತಿ ಅಥವಾ ಕುಟುಂಬದ ಇತರ ಸದಸ್ಯರನ್ನು ಅವಲಂಬಿಸಬೇಕಾಗುತ್ತದೆ. ಅದ್ದರಿಂದ ಪರಿಸ್ಥಿತಿಯನ್ನು ಬದಲಾಯಿಸಲು ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇದು ಒಂದು ಪ್ರಮುಖ ಯೋಜನೆ ಆಗಿದೆ.

ಗ್ರಾಮೀಣ ಪ್ರದೇಶಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಮಹಿಳೆಯರು ಸಾವಲಂಬಿಯಾಗಿ ಬದುಕು ನಡೆಸಲು ಪ್ರೋತ್ಸಾಹಿಸುವುದು ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ನೇರ ಲಾಭವನ್ನು ವರ್ಗಾವಣೆ ವ್ಯವಸ್ಥೆಯ ಮೂಲಕ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಮತ್ತು ಸಣ್ಣಪುಟ್ಟ ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಣೆ ಮಾಡಿಕೊಳ್ಳಲು ಸಹಾಯವಾಗುತ್ತದೆ.

ಒಟ್ಟು 6,000 ರೂಪಾಯಿ ಬಿಡುಗಡೆ.

ಇತ್ತೀಚೆಗೆ ಈ ಯೋಜನೆಯ 13, 14 ಮತ್ತು 15ನೇ ಕಂತುಗಳ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ರಾಜ್ಯದ ಹಲವಾರು ಜಿಲ್ಲೆಗಳ ಮಹಿಳೆಯರಿಗೆ 13, 14 ಮತ್ತು 15ನೇ ಕಂತಿನ 6000 ಈಗಾಗಲೇ ಕೆಲವು ಫಲಾನುಭವಿಗಳಿಗೆ ಜಮಾ ಆಗಿದೆ; 16ನೇ ಕಂತಿನ ಹಣಕ್ಕಾಗಿ ಅನೇಕರು ಕಾಯುತ್ತಿದ್ದಾರೆ.

ಇದನ್ನು ಒಮ್ಮೆ ಓದಿ: ಮನೆ ಕಟ್ಟಲು ಸಾಲ ಬೇಕಾ? ಈ ಬ್ಯಾಂಕ್ಗಳಲ್ಲಿ ಕಮ್ಮಿ ಬಡ್ಡಿಗೆ ಸಿಗುತ್ತೆ ಹೋಮ್ ಲೋನ್.

ವಿಶೇಷವಾಗಿ ಹಾವೇರಿ ಜಿಲ್ಲೆಯ ಪಲಾನುಬವಿಯ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ 30 ಮಾರ್ಚ್ 2025, 2 ಏಪ್ರಿಲ್ 2025 ಮತ್ತು 19 ಮೇ 2025 ರಂದು 2000 ಪ್ರತಿ ಕಂತಿ ನಂತೆ ಒಟ್ಟು ಆರು ಸಾವಿರ ರೂಪಾಯಿ ಪಲಾನುಭವಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮಾ ಆಗಿದೆ. ಕೆಳಗಿನ ರೀತಿಯಲ್ಲಿ ಡಿ ಬಿಟಿ ಸ್ಟೇಟಸ್ ನೀವು ಗಮನಿಸಬಹುದು. ನೀವು ಕೂಡ ನಿಮ್ಮ ಖಾತೆಯ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ ಅಥವಾ ನಿಮ್ಮ ಬ್ಯಾಂಕ್ ಖಾತೆ ಅಕೌಂಟ್ ಚೆಕ್ ಮಾಡಿಕೊಳ್ಳಿ.

WhatsApp Group Join Now
Telegram Group Join Now       

ಇದೇ ರೀತಿಯ ಮಾಹಿತಿಗಾಗಿ ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಇನ್ನೂ ನಿಮ್ಮ ಖಾತೆಗೆ ಹಣ ಬರದೆ ಇರುವ ಜಿಲ್ಲೆಯ ಮಹಿಳೆಯರ ಖಾತೆಗೆ ಇನ್ನೇನು ಈ ತಿಂಗಳ ಕೊನೆಯ ವಾರದ ಒಳಗಡೆ ಬಿಡುಗಡೆ ಆಗುವ ಸಾಧ್ಯತೆ ಇದೆ. ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಆಗಲಿದೆ.

WhatsApp Group Join Now
Telegram Group Join Now       

ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಟಿಬಿಟಿ ನೇರ ನಗದು ವರ್ಗಾವಣೆ ಸ್ಟೇಟಸ್ ಚೆಕ್ ಮಾಡಿ.

ಡಿ ಬಿ ಟಿ ಅನ್ನ ಭಾಗ್ಯ ಗೃಹಲಕ್ಷ್ಮಿ ಮತ್ತು ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್‌ನಲ್ಲಿ ನಲ್ಲಿ ಸುಲಭವಾಗಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು. ಅದು ಹೇಗೆ ಎಂದು ಈ ಕೆಳಗೆ ಕೊಡಲಾಗಿದೆ ಓದಿ ತಿಳಿದುಕೊಳ್ಳಿ.

ಮೊದಲನೆಯದಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಡಿವಿಟಿ ಕರ್ನಾಟಕ ಅಪ್ಲಿಕೇಶನ್ ಉಚಿತವಾಗಿ ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಿ.

ಅಪ್ಲಿಕೇಶನ್ ಲಿಂಕ್: https://play.google.come/store/apps/details?id=com.dbtkat

ಮೇಲೆ ಇರುವ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಡೌನ್ಲೋಡ್ ಮಾಡಿ, ಇನ್ಸ್ಟಾಲ್ ಮಾಡಿಕೊಳ್ಳಿ. ಆನಂತರ ಫಲಾನುಭವಿಯ ಆಧಾರ್ ಕಾರ್ಡ್ ನಂಬರ್ ಹಾಕಿ, ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ.

ಬಳಿಕ ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ, ನಂತರ ನಿಮ್ಮ ಮೊಬೈಲ್ ನಂಬರಿಗೆ ಬರುವ ಓಟಿಪಿ ಹಾಕಿದ ನಂತರ ವೇರಿಫೈ ಓಟಿಪಿ ಮೇಲೆ ಕ್ಲಿಕ್ ಮಾಡಿ, ಆನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ.

ಇದಾದ ಮೇಲೆ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ. ನಿಮಗೆ ಬೇಕಾದ ನಾಲ್ಕು ಸಂಖ್ಯೆಯ ಎಮ್‌ಪಿನ್ ಕ್ರಿಯೇಟ್ ಮಾಡಿ. ಎಮ್‌ಪಿನ್ ಪಿನ್ ಸಬ್ಮಿಟ್ ಮಾಡಿ.

ಮತ್ತೆ ಈಗ ಓಂ ಪೇಜ್ ನಲ್ಲಿ ನೀವು ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಅನ್ನಭಾಗ್ಯದ ಡಿ ಬಿ ಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಿ ಮತ್ತು ಪಕ್ಕದಲ್ಲಿರುವ ಸೀಡಿಂಗ್ ಸ್ಟೇಟಸ್ ಆಫ್ ಆಧಾರ್ ಇನ್ ಬ್ಯಾಂಕ್ ಅಕೌಂಟ್ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಲಿಂಗ್ ಸ್ಟೇಟಸ್ ಅನ್ನು ಹಾಗೂ ಯಾವ ಬ್ಯಾಂಕಿಗೆ ಸೇಡಾಗಿದೆ ಎಂಬುದನ್ನು ನೀವು ಇಲ್ಲಿ ನೋಡಿ ತಿಳಿದುಕೊಳ್ಳಬಹುದು.

ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೆ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ.

ಸ್ನೇಹಿತರೆ, ಇದೇ ರೀತಿ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಧನ್ಯವಾದಗಳು.

 

Leave a Comment